ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ದ ತರುವೆ ಗ್ರಾಮದ ಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ.
ಕೃಷಿಕ ತರುವೆ ರಮೇಶ್ ಅವರ ಮನೆ ಸಮೀಪ ಕಂಡು ಬಂದ ಕಾಳಿಂಗ ಸರ್ಪ.
ಉರಗ ಪ್ರೇಮಿ ಬಣಕಲ್ ಆರೀಫ್ ಅವರಿಂದ ಕಾಳಿಂಗ ಸರ್ಪ ಸೆರೆ, ಗಸ್ತು ಅರಣ್ಯ ಪಾಲಕರಾದ ಮೋಹಸೀನ್ ಮತ್ತು ಅಭಿಜಿತ್ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆ ಸಮ್ಮುಖದಲ್ಲಿ ಕಾಳಿಂಗ ಸರ್ಪವನ್ನು ಚಾರ್ಮಾಡಿ ಘಾಟ್ ನ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.