October 5, 2024

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್.ಡಿ.ಪಿ.ಐ) ಇದರ ಚಿಕ್ಕಮಗಳೂರು ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆದಿದೆ.

ಒಟ್ಟು 11 ಸದಸ್ಯರ ಕಾರ್ಯಕಾರಿ ಸಮಿತಿಗೆ ಆಯ್ಕೆ ಪ್ರಕ್ರಿಯೆ ನಡೆದಿದೆ.

ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಗೌಸ್ ಮುನೀರ್ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಅಝ್ಮತ್ ಪಾಷಾ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ದಂಡರಮಕ್ಕಿ, ಕಾರ್ಯದರ್ಶಿಗಳಾಗಿ ಸೈಯದ್ ಇಮ್ರಾನ್, ರಿಝ್ವಾನ್ ಮೂಡಿಗೆರೆ, ಕೋಶಾಧಿಕಾರಿಯಾಗಿ ಹಾಫಿಝ್ ಮುಹ್ಸಿನ್ ಆಯ್ಕೆಯಾಗಿದ್ದಾರೆ.

ಜಿಲ್ಲಾ ಸಮಿತಿ ಸದಸ್ಯರಾಗಿ ಮುಬಾರಕ್, ಖಲಂದರ್, ಮುಹಮ್ಮದ್ ಫೈಝಲ್, ಜಮೀಲ್ ಖಾನ್, ಶರೀಫ್ ಮೂಡಿಗೆರೆ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ, ಆಕ್ಬರ್ ಆಲೀ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ