ಸಕಲೇಶಪುರ ತಾಲೂಕಿನ. ಹಾನಬಾಳು ಹೋಬಳಿ.
ಹುತ್ತನಹಳ್ಳಿ ಗ್ರಾಮದ ಶತಾಯುಷಿ ಹೆಚ್.ಜಿ.ಸುಬ್ಬೆಗೌಡ.(104) ನಿಧನ ಹೊಂದಿದ್ದಾರೆ.
ಇಂದು ಬೆಳಿಗ್ಗೆ 6.ಗಂಟೆಗೆ ವಯೋಸಹಜ ಅನಾರೋಗ್ಯದಿಂದ ಅವರು ಇಹಲೋಕ ತ್ಯಜಿಸಿದ್ದಾರೆ.
ಹಿರಿಯ ಕಾಫಿ ಬೆಳೆಗಾರರಾಗಿದ್ದ ಸುಬ್ಬೇಗೌಡರು ತಮ್ಮ ಇಳಿವಯಸ್ಸಿನಲ್ಲಿಯೂ ಲವಲವಿಕೆಯಿಂದ ಇದ್ದರು.
ಮೃತರು ಮೂವರು ಗಂಡು ಹಾಗೂ ಮೂವರು ಹೆಣ್ಣುಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು ಆಪಾರ ಬಂದು ಬಳಗವನ್ನು ಅಗಲಿದ್ದಾರೆ.
ಮೃತರ ಅಂತಿಮ ಸಂಸ್ಕಾರ ಇಂದು ಭಾನುವಾರ ಸಂಜೆ 4 ಗಂಟೆಗೆ ಅವರ ಹುಟ್ಟೂರಾದ ಹುತ್ತನಹಳಿಯಳ್ಳಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.