October 5, 2024

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅತಿವೇಗದಿಂದ ಬಂದ ಬೈಕ್ ಡಿಕ್ಕಿಹೊಡೆದ ಪರಿಣಾಮ ತೀವ್ರ ಗಾಯಗೊಂಡ ವ್ಯಕ್ತಿ ಮೃತಪಟ್ಟಿದ್ದಾರೆ.

ಮೂಡಿಗೆರೆ ಪಟ್ಟಣದ ಸಮೀಪ ಬಿಳಗುಳ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಬಿಳಗುಳ ವಿವೇಕಾನಂದ ನಗರದ ವಾಸಿ ಕಾರ್ಮಿಕ ನಾಗೇಂದ್ರ(55 ವರ್ಷ) ಬೈಕ್ ಡಿಕ್ಕಿಯಾಗಿ ಮೃತಪಟ್ಟವರು.

ಈ ಬಗ್ಗೆ ಮೃತ ನಾಗೇಂದ್ರ ಅವರ ಪುತ್ರ ಚಂದ್ರ ಮೂಡಿಗೆರೆ ಠಾಣೆಗೆ ದೂರು ನೀಡಿದ್ದಾರೆ.  ನನ್ನ ತಂದೆ ನಾಗೇಂದ್ರ ಅವರು ಸೋಮವಾರ ರಾತ್ರಿ ಚಿಕನ್ ತರಲು ಬಿಳುಗುಳಕ್ಕೆ ಹೋಗುತ್ತಿರುವಾಗ ಹಾಂದಿ ಕಡೆಯಿಂದ ಬಂದ ಕೆಎ-02-ಹೆಚ್.ಎ. 7743 ಅಪಾಚಿ ಬೈಕಿನ ಚಾಲಕನು ಬೈಕ್ ಅನ್ನು  ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ತಂದೆಯವರಿಗೆ  ಡಿಕ್ಕಿ ಹೊಡೆಸಿದ ಪರಿಣಾಮ ಗೆ ಪೆಟ್ಟಾಗಿ ಮೃತಪಟ್ಟಿದ್ದು, ಬೈಕ್ ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ