October 5, 2024

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕ ಮೂಡಿಗೆರೆ ವತಿಯಿಂದ ದಿನಾಂಕ 17/08/2024/ ರ ಶನಿವಾರ *ಶ್ರಾವಣ ಸಂಜೆ* ಕಾರ್ಯಕ್ರಮ ಅಧ್ಯಕ್ಷರಾದ ಡಿ. ಕೆ. ಲಕ್ಷ್ಮಣಗೌಡರ ಪುನರ್ವಿ ನಿಲಯದಲ್ಲಿ  ನೆರವೇರಿತು.

ಈ ಸಮಾರಂಭಕ್ಕೆ ತಾಲೂಕಿನ ಎಲ್ಲಾ ಪದಾಧಿಕಾರಿಗಳು ಆಗಮಿಸಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜೂನಿಯರ್ ಕಾಲೇಜ್ ಪ್ರಾಂಶುಪಾಲರಾದ ಡಾ.ಜಗದೀಶ್ ನಾಯಕ್ ಅವರು ಶ್ರಾವಣ ಸಂಜೆ ವಿಶೇಷಯದ ಬಗ್ಗೆ *ಉಪನ್ಯಾಸ* ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಡಿ. ಕೆ ಲಕ್ಷ್ಮಣಗೌಡ ವಹಿಸಿಕೊಂಡಿದ್ದರು.

ಬಣಕಲ್. ಗೋಣಿಬೀಡು, ಕಸಬಾ ಹೋಬಳಿ ಘಟಕದ ನಿಯೋಜಿತ ಅಧ್ಯಕ್ಷರುಗಳು ಮತ್ತು ತಾಲ್ಲೂಕು ಪದಾಧಿಕಾರಿಗಳು ಮತ್ತು ಹೋಬಳಿ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮೂಡಿಗೆರೆ ತಾಲೂಕಿನಿಂದ ಡ್ಯಾನ್ಸ್ ವಿಭಾಗದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮಾಸ್ಟರ್ ಕಿಶೋರ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಕನ್ನಡ ಅಭಿಮಾನಿಗಳಿಗೆ ಗಣ್ಯರಿಗೂ ಶ್ರಾವಣ ಸಂಜೆ ವಿಶೇಷ ಸವಿ ಭೋಜನ ನೀಡಲಾಯಿತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ