October 5, 2024
ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಜಡಿಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.
2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ ಮಳೆಯಂತೆ ಧಾರಾಕಾರ ಮಳೆ ಮಂಗಳವಾರ ಸಂಜೆ ಸುಮಾರು 4 ರಿಂದ 5 ಗಂಟೆಯ ವರೆಗೆ ಸುರಿದಿದ್ದರಿಂದ ಘಾಟ್ ರಸ್ತೆಯಲ್ಲಿ ವಾಹನದ ಚಕ್ರಗಳು ನೀರಿನಲ್ಲಿ ಮುಳುಗಿದಂತೆ ಭಾಸವಾಯಿತು.
ಚಾರ್ಮಾಡಿ ಘಾಟಿಯಲ್ಲಿ  ಮಳೆಯ ಆರ್ಭಟಕ್ಕೆ ಗುಡ್ಡದ ಮೇಲಿದ್ದ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಇತ್ತೀಚಿನ ದಿನಗಳಲ್ಲಿಯೇ ಚಾರ್ಮಾಡಿ ಘಾಟ್ ನಲ್ಲಿ ಇಂತಹ ರಣಮಳೆ ಸುರಿದಿರಲಿಲ್ಲ ಎನ್ನಲಾಗಿದೆ. ಸೋಮವಾರ ಸಂಜೆಯೂ ಚಾರ್ಮಾಡಿ ಮತ್ತು ಬಲ್ಲಾಳರಾಯನದುರ್ಗ ಭಾಗದಲ್ಲಿ ಧಾರಕಾರ ಮಳೆ ಸುರಿದಿತ್ತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ