October 5, 2024

ಶ್ರೀ ಉದ್ದಂಡೇಶ್ವರ ಶಿಕ್ಷಣ ಸೇವಾ ಟ್ರಸ್ಟ್, ಹಾಗೂ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ 28/9/24 ರಂದು ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹಂಗರವಳ್ಳಿ ಸರ್ಕಾರಿ ಶಾಲೆಯಲ್ಲಿ ರಕ್ತದಾನ ಶಿಭಿರ ಹಾಗೂ ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್, ಮಧುಮೇಹ, ಅಧಿಕ ರಕ್ತದೊತ್ತಡ ದಂತಹ ಆರೋಗ್ಯ ಸಮಸ್ಯೆಯ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಆಸ್ಪತ್ರೆಯ ಹಿರಿಯ ವೈದ್ಯರುಗಳಿಂದ ತಪಾಸಣೆ ನೆರವೇರಲಿದ್ದು ಗ್ರಾಮೀಣ ಭಾಗದ ಸಾರ್ವಜನಿಕರು ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಕರೆಮಾಡಿ ಮುಂಚಿತವಾಗಿ ಹೆಸರುಗಳನ್ನು ನೋಂದಾಯಿಸಿಕೊಂಡು ಸಕಾಲಕ್ಕೆ ಆಗಮಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಲು ವಿನಂತಿಸಿದೆ.

ದೂರವಾಣಿ ಸಂ.ಗಳು ; 9591693036.
9380609164.
9481422514.
8073836439.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ