October 5, 2024

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ರಾಜ್ಯ ಬಜೆಟ್ ನಲ್ಲಿ ವಿವಿಧ ಜಿಲ್ಲೆಗಳಿಗೆ ನೀಡಿರುವ ಕೊಡುಗೆಗಳ ವಿವರ ಕೆಳಗಿನಂತಿದೆ.

1 ಬೀದರ್
• ಈ ಸಾಲಿನಲ್ಲೇ ಔರಾದ್ ಕೆರೆಗೆ ನೀರು
• ಜಿಲ್ಲಾ ಅಥವಾ ತಾಲೂಕು ಕೇಂದ್ರಗಳಲ್ಲಿ ವಿವಿಗಳ ಘಟಕ ಕಾಲೇಜು ಸ್ಥಾಪನೆ
• ಬೀದರ್-ಬೆಂಗಳೂರು ನಡುವೆ ಆರ್ಥಿಕ ಕಾರಿಡಾರ್ ನಿರ್ಮಾಣ
• ಪುರಾತನ ನೀರು ಸರಬರಾಜು ಪುನಶ್ವೇತನ
* ಹೊನ್ನಿಕೇರಿ ಮೀಸಲು ಅರಣ್ಯದಲ್ಲಿ ಪ್ರವಾಸೋದ್ಯಮಕ್ಕೆ ₹15 ಕೋಟಿ
* ಹೊಸ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣ
*  ಭಾಲ್ಕಿಯಲ್ಲಿ ನೋಂದಣಿಯಾಗುವ ಎಲ್ಲ ವಾಹನಗಳ ದಾಖಲೆ ರಿಜಿಟಲೀಕರಣ
* ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ
* ಶ್ರೀ ನಾನಕ್ ಝೇರಾ ಸಾಹೇಬ್‌ ಗುರುದ್ವಾರ ಅಭಿವೃದ್ಧಿಗಾಗಿ 1 ಕೋಟಿ ಅನುದಾನ

2 ಕಲಬುರಗಿ
• ಆಳಂದ ಕೆರೆ ತುಂಬಿಸುವ ಯೋಜನೆ
• ಬೆಣ್ಣೆತೊರಾ ಡ್ಯಾಂಗೆ ಭೀಮಾ, ಕಾಗಿಣಾ ನದಿ 1365 dars
* ಚಿತ್ತಾಪುರ, ಜೇವರ್ಗಿ ತಾಲೂಕಿನಲ್ಲಿ ಬಾಂದಾರು, ಕೆರೆ ತುಂಬಿಸುವ ಕಾಮಗಾರಿ
• ವಿವಿಗಳ ಘಟಕ ಕಾಲೇಜು ಸ್ಥಾವನೆ
• ಮೆಗಾ ಟೆಕ್ಸಟೈಲ್‌ಪಾರ್ಕ್‌ಗೆ 50 ಕೋಟಿ
* ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ
• ವಚನ ಸಂಗ್ರಹಾಲಯ/ಮಂಟಪ ಸ್ಥಾಪನೆ
• ವಿವಿಯಲ್ಲಿ ಸೂಫಿ ಸಂತ ಅಧ್ಯಯನ ಪೀಠ
• ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ
* ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ
ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ

3 ವಿಜಯಪುರ
• ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು
• ಇಟ್ಟಂಗಿಹಾಳ ವಿಮಾನ ನಿಲ್ದಾಣ ಸಮೀಪ ಪಿಪಿಪಿ ಮಾದರಿ ಆಹಾರ ಪಾರ್ಕ್ ವ್ಯಾಪನೆ
• ಆಲಮಟ್ಟಿಯಲ್ಲಿ ಮೀನುಗಾರಿಕಾ ಕೇಂದ್ರ
* ಬಸವನ ಬಾಗೇವಾಡಿ ಎಪಿಎಂಸಿಯಲ್ಲಿ ಶೀತಲಗೃಹ ನಿರ್ಮಾಣ
• ಹೊರ್ತಿ-ರೇವಣಸಿದ್ದೇಶ್ವರ, ಚಿಮ್ಮಲಗಿ, ಮುಳವಾಡ ಏತನೀರಾವರಿ ಯೋಜನೆ
• ಬಸವನಬಾಗೇವಾಡಿ ಅಭಿವೃದ್ಧಿಗೆ ಪ್ರಾಧಿಕಾರ
* ಅಕ್ಕಮಹಾದೇವಿ ಮಹಿಳಾ ವಿವಿ, ಶಿವಯೋಗಿ ಸಿದ್ದರಾಮೇಶ್ವರರ ಅಧ್ಯಯನ ಪೀಠ
• ವಿಜ್ಞಾನ ಕೇಂದ್ರ /ತಾರಾಲಯ ಕಾರ್ಯಾರಂಭ
* ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಸ್ಥಾಪನೆ

4 ಯಾದಗಿರಿ
• ಭೀಮಾ ಪ್ಲಾಂಕ್ ಏತ ನೀರಾವರಿ ಯೋಜನೆ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನ
* ಜಿಲ್ಲಾ ಅಥವಾ ತಾಲೂಕು ಕೇಂದ್ರಗಳಲ್ಲಿ ವಿವಿಗಳ ಘಟಕ ಕಾಲೇಜು ಸ್ಥಾಪನೆ
• ಕೇಂದ್ರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯ ಹೊಸದಾಗಿ ಆರಂಭ

5 ಬೆಳಗಾವಿ
• ಮಾರುಕಟ್ಟೆಯಲ್ಲಿ ಬಯೋ ಸಿಎನ್‌ಜಿ
* ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು 500 ಕೋಟಿ ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ
• 450  ಕೋಟಿ ವೆಚ್ಚದಲ್ಲಿ 4.50 ಕಿಮಿ ಉದ್ದದ ಮೇಲೇತುವೆ ನಿರ್ಮಾಣ
• ಸವದತ್ತಿಯ ಯಲ್ಲಮ್ಮ ದೇವಿ ದೇಗುಲ ಅಭಿವೃದ್ಧಿ ಮಂಡಳಿ ಸ್ವಾವನೆ
• ನೋಂದಣಿ ಆಗುವ ವಾಹನ ದಾಖಲೆ ಡಿಜಟಲೀಕರಣ ಪ್ರಾಯೋಗಿಕ ಜಾರಿ
* ಅಥಣಿ-ಕೊಟ್ಟಲಗಿ-ಅಮ್ಮಾಜೇಶ್ವರ, ಶ್ರೀಚನ್ನವೃಷಬೇಂದ್ರ, ಮಹಾಲಕ್ಷ್ಮಿ ಸತ್ತಿಗೇರಿ, ಮಾರ್ಕಾಂಡೇಯ, ಬೈಲಹೊಂಗಲ ವಿಧಾನಸಭಾ ಕ್ಷೇತ್ರಗಳ ಹಳೆಯ ಏತನೀರಾವರಿ ಪುನಶ್ವೇತನ
* ಖಾನಾಪುರದಲ್ಲಿ 100 ಹಾಸಿಗೆ ಆಸ್ಪತ್ರೆ
* ಸಾರ್ವಜನಿಕ ಆರೋಗ್ಯ ಲ್ಯಾಬ್ ಇಂಟಿಗ್ರೇಟೆಡ್ ಟೌನ್ ಶಿಪ್ ಅಭಿವೃದ್ಧಿ
• ಅರಬಾವಿ ಹಿರೇಬಾಗೇವಾಡಿ, ಸಂತಿ ಬಸ್ತವಾಡ, ಕಾಗವಾಡ ಕೆರೆಗೆ ನೀರು

6 ಬಾಗಲಕೋಟೆ
* ಮೆಳ್ಳಿಗೇರಿ-ಹಲಗಲಿ, ಸಾಲಹಟ್ಟಿ – ಶಿವ ಲಿಂಗೇಶ್ವರ, ಶಿರೂರು, ಹನವಾಳ ಏತ ನಿರಾವರಿ ಯೋಜನೆಗಳ ಪುನಚ್ಛೇತನ
* ಕೆರೂರು ಏತನೀರಾವರಿ ಅನುಷ್ಠಾನ
* ಐಹೊಳೆಯಲ್ಲಿ ಹೋಟೆಲ್ ನಿರ್ಮಾಣ
• ವಿಜ್ಞಾನ ಕೇಂದ್ರ/ತಾರಾಲಯ ಕಾರ್ಯಾರಂಭ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ
• ಹುನಗುಂದದಲ್ಲಿ ತಾಲೂಕಾ ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ

7 ರಾಯಚೂರು
* ಒಣ ಮೆಣಸಿನಕಾಯಿ ಮಾರುಕಟ್ಟೆ
• ಗುಂಬಳ್ಳಿ ಕೆರೆ ತುಂಬುವ ಯೋಜನೆ
* ಮಸ್ಕಿ ತಾಲೂಕಿನ ಪಾಮನಕಲ್ಲೂರು, ಇತರ ಪ್ರದೇಶಗಳಿಗೆ ನಾರಾಯಣ ಬಲದಂಡ ಕಾಲುವೆಯಿಂದ ನೀರಾವರಿ ಸೌಲಭ್ಯ
• ತುಂಗಭದ್ರಾ ನದಿಗೆ ಬಿಸಿಬಿ ನಿರ್ಮಾಣ
* ಮಾನ್ವಿ ತಾಲೂಕಿನ ಕುರ್ಡಿ ಕೆರೆಗೆ ನೀರು
• ಚಿಕ್ಕಮಂಚಾಲಿ ಗ್ರಾಮದ ಬಳಿ ₹159 ಬ್ರಿಡ್ಜ್‌ ಕಂ ಬ್ಯಾರೇಜ್‌

8 ಧಾರವಾಡ
* ಹುಬ್ಬಳ್ಳಿಯಲ್ಲಿ ಬಯೋ ಸಿಎನ್‌ಜಿ ಘಟಕ
* ಜಲ ಮತ್ತು ನೆಲ ನಿರ್ವಹಣಾ ಸಂಸ್ಥೆ(ವಾಲ್ಕಿ) ಮ್ಯಾನೇಜ್‌ಮೆಂಟ್ ಆಗಿ ಉನ್ನತೀಕರಣ
• ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮ ಗಳಿಗೆ ತಡೆಗೋಡೆ ನಿರ್ಮಾಣಕ್ಕೆ ಯೋಜನ
• ಧಾರವಾಡ ಸಮೀಪ ಸಾವಿರ ಎಕರೆಯಲ್ಲಿ ಕೈಗಾರಿಕಾಭಿವೃದ್ಧಿಗೆ ಯೋಜನೆ
• ಹುಬ್ಬಳ್ಳಿಯಲ್ಲಿ ಕೌಶಲ್ಯ ಕೇಂದ್ರ ಸ್ಥಾಪನೆ
* ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ, ಇಂಟಿಗ್ರೆಟೆಡ್‌ ಟೌನ್‌ಶಿಪ್‌ ಅಭಿವೃದ್ಧಿ

9 ಗದಗ
• ಎಪಿಎಂಸಿಯಲ್ಲಿ ಶೀತಲಗೃಹ ನಿರ್ಮಾಣ
* ಜಾಲವಾಡಗಿ ಕೆರೆ ತುಂಬಿಸುವ ಯೋಜನೆ
• ರೋಣ ತಾಲೂಕಿನ ಮಲ್ಲಾಪುರ ರಸ್ತೆಯಲ್ಲಿ ರೈಲ್ವೆ ಮೇಲೇತುವೆ, ಕೆಳ ಸೇತುವೆ ನಿರ್ಮಾಣ
• ಕಪ್ಪತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮ
* ಶಿರಹಟ್ಟಿಯಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಯೋಜನೆ
* 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳಿಗೆ ಅಗತ್ಯ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣ ಖರೀದಿಗೆ ಅನುದಾನ
• 10 ಕೋಟಿ ವೆಚ್ಚದಲ್ಲಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಹೃದಯ ಘಟಕ
• ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ ಜಿಟಿಟಿಸಿ ಕೇಂದ್ರ ಸ್ಥಾಪನೆ

10 ಕೊಪ್ಪಳ
* ಹುಲಿಗೆಮ್ಮ ದೇವಾಲಯದ ಅಭಿವೃದ್ಧಿ
• ಯಲಬುರ್ಗಾ-ಕುಕನೂರು ತಾಲೂಕಿನ 38 ಕೆರೆ ನೀರು
* ಯಲಬುರ್ಗಾ-ಕುಕನೂರು ತಾಲೂಕಿನಲ್ಲಿ ಕೆರೆ, ಬ್ರಿಡ್ಜ್‌ ಕಂ ಬ್ಯಾರೇಜ್‌ ಯೋಜನೆ ಸ್ಥಾಪನೆ
* ಜಿಲ್ಲಾ ಅಥವಾ ತಾಲೂಕು ಕೇಂದ್ರಗಳಲ್ಲಿ ವಿವಿಗಳ ಘಟಕ ಕಾಲೇಜು ಸ್ಥಾಪನೆ
• ಅಂಜನಾದ್ರಿ ಬೆಟ್ಟ, ಸುತ್ತಲಿನ ಪ್ರದೇಶ ಪ್ರವಾಸಿ ಸೌಲಭ್ಯ ಅಭಿವೃದ್ಧಿಗೆ 100 ಕೋಟಿ
* ಹುಲಿಗೆಮ್ಮ ದೇವಾಲಯದ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ
* ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಸ್ಥಾಪನೆ, ಸಾರ್ವಜನಿಕ ಅರೋಗ್ಯ ಲ್ಯಾಬ್‌
* 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳಿಗೆ ಅಗತ್ಯ ವೈದ್ಯಕೀಯ ಉಪಕರಣ ಹಾಗೂ ಪೀರೋಪಕರಣ ಖರೀದಿಗೆ ಅನುದಾನ
* ತಳಕಲ್‌ನಲ್ಲಿ ವಿಟಿಯು  ಸಹಯೋಗದೊಂದಿಗೆ ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ

11 ಉತ್ತರ ಕನ್ನಡ
* ಹೊನ್ನಾವರ ತಾಲೂಕಿನ ಮಂಕಿ/ಕಾಸಗೋಡದಲ್ಲಿ ಮೀನುಗಾರಿಕಾ ಸಂಶೋಧನಾ ಕೇಂದ್ರ
* ಭಟ್ಕಳದ ಮುರ್ಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕಾ ಹೊರಬಂದರು ನಿರ್ಮಾಣ
* ಯಲ್ಲಾಪುರ, ಶಿರವತ್ತಿ ಕರೆಗೆ ಈ ಬಾರಿ ನೀರು
* ಸಾರ್ವಜನಿಕ ಆರೋಗ್ಯ ಲ್ಯಾಬ್‌ ಸ್ಟಾಪನೆ
* ಕೇಣಿಯಲ್ಲಿ ಆಳ ಸಮುದ್ರ ಬಂದರು
* ಪಾವಿನಕುರ್ವೆಯಲ್ಲಿ ಬೃಹತ್ ಬಂದರಿನ ಅಭಿವೃದ್ಧಿಗೆ ಅಂತಾರಾಷ್ಟ್ರೀಯ ಟೆಂಡರ್
ಶಿರಸಿಯಲ್ಲಿ ವಿಜ್ಞಾನ ಕೇಂದ್ರ/ತಾರಾಲಯ ಕಾರ್ಯಾರಂಭ, ದಾಂಡೇಲಿ ಇಂಟರ್ ಪ್ರಿಟಿಷನ್‌ ಸೆಂಟರ್‌ ನಿರ್ಮಾಣ

12 ಹಾವೇರಿ
• ರಾಣಿಬೆನ್ನೂರು ಎಪಿಎಂಸಿಯಲ್ಲಿ ಶೀತಲಗೃಹ ನಿರ್ಮಾಣ- ರಾಣೆಬೆನ್ನೂರಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆನಸಿನಕಾಯಿ ಮಾರುಕಟ್ಟೆ ಸ್ಥಾಪನೆ
• ಹಿರೇಕೆರೂರು ತಾಲೂಕಲ್ಲಿ ಸರ್ವಜ್ಞರ ಸ್ಮಾರಕ
• ವಿಜ್ಞಾನ ಕೇಂದ್ರದ ಕಾಮಗಾರಿ ಪೂರ್ಣ

13 ವಿಜಯನಗರ
* ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ
* ಹಗರಿಬೊಮ್ಮನಹಳ್ಳಿಯಲ್ಲಿ ತಾಲೂಕು ಮಟ್ಟದ ಆರೋಗ್ಯ ಪ್ರಯೋಗಾಲಯ

14 ಬಳ್ಳಾರಿ
* ಮಾರುಕಟ್ಟೆಯಲ್ಲಿ ಬಯೋ ಸಿಎನ್‌ಜಿ ಸ್ಥಾಪನೆ
* ಎಪಿಎಂಸಿಯಲ್ಲಿ ಶೀತಲಗೃಹ ನಿರ್ಮಾಣ
* ಜೀನ್ಸ್‌ ಅಪಾರೆಲ್‌ ಪಾರ್ಕ್‌ ಅಭಿವೃದ್ದಿ
* ಕ್ರೀಡಾವಸತಿ ಉನ್ನತೀಕರಣ, ಕ್ರೀಡಾ ಸೌಕರ್ಯ ಅಭಿವೃದ್ಧಿಗೆ 10 ಕೋಟಿ

15 ಶಿವಮೊಗ್ಗ
• ಸೋಗಾನೆ ವಿಮಾನ ನಿಲ್ದಾಣ ಸಮೀವ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ ಸ್ಥಾಪನೆ
• ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನುಗಾರಿಕಾ ಮಾರುಕಟ್ಟೆ ಸ್ಥಾಪನೆ
• ಸೊರಬ ತಾಲೂಕಿನ ವರದಾ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ
• ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆಯಲ್ಲಿ ರೈಲ್ವೆ ಮೇಲ್ವೇತುವೆ, ಕೆಳ ಸೇತುವೆ ನಿರ್ಮಾಣ
# ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ
• ಕೇಂದ್ರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯ ಸ್ಥಾಪನೆ
• ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
• ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ

16 ದಾವಣಗೆರೆ
# ಸ್ಪೀಟಿನಲ್ ಕೇರ್ ಬ್ಲಾಕ್ ಸ್ಥಾವನೆ
* ಜಿಲ್ಲಾಸ್ಪತ್ರೆಗೆ ಕಾಲ್ವನ್ನೊಪಿ (Colposcopy) ಉಪಕರಣಗಳ ಖರೀದಿಗೆ ಅನುದಾನ

17 ಚಿತ್ರದುರ್ಗ
* ಹೊಸದುರ್ಗ, ಹೊಳಲ್ಕೆರೆಯಲ್ಲಿ ಮೀನುಗಾರಿಕೆಗೆ ಕ್ರಮ
* ಸಾರ್ವಜನಿಕ ಅರೋಗ್ಯ ಲ್ಯಾಬ್‌
• ವೈದ್ಯಕೀಯ ಕಾಲೇಜು ಪೂರ್ಣ

18 ಉಡುಪಿ
ಸ್ವರ್ಣಾ, ಸಿದ್ದಾವುರ ಏತನೀರಾವರಿ ಯೋಜನೆ ಪುನಕ್ಷೇತನ
• ಮಲ್ಪೆ ಬಂದರಿನಲ್ಲಿ ಬರ್ತ್. ಹಂಗಾ ರಕಟ್ಟೆ ಬಂದರಿನಲ್ಲಿ ಆಧುನಿಕ ಹಡಗು ನಿರ್ಮಾಣ
• ವಿಜ್ಞಾನ ಕೇಂದ್ರದ ಕಾಮಗಾರಿ ಪೂರ್ಣ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ
# ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾವನೆ, ಜಿಲ್ಲಾಸ್ಪತ್ರೆಗೆ ಕಾಲ್ವನ್ನೊಪಿ ಉಪಕರಣಗಳ ಖರೀದಿಗೆ ಅನುದಾನ

 

19 ಚಿಕ್ಕಮಗಳೂರು
* ಚಿಕ್ಕಮಗಳೂರಿನಲ್ಲಿ ಸ್ಪೈಸಸ್ ಪಾರ್ಕ್ ನಿರ್ಮಾಣ

  • ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆ
    • ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ
    • ವಿಜ್ಞಾನ ಕೇಂದ್ರ/ತಾರಾಲಯ ಸ್ಥಾಪನೆ

20 ತುಮಕೂರು
* ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಕ್ರಮ
• ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ
• ಸಿರಾದಲ್ಲಿ ತಾಲೂಕಾ ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ
* ತುಮಕೂರುವರೆಗೆ ಮೆಟ್ರೋ ಅಭಿವೃದ್ಧಿ

21 ಚಿಕ್ಕಬಳ್ಳಾಪುರ
* ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಹಣ

22 ದಕ್ಷಿಣ ಕನ್ನಡ
* ಪುತ್ತೂರು ಪಶು ವಿವಿ ಕಾಲೇಜು ಆರಂಭ
* ಮೀನುಗಾರರಿಗೆ ನೀಡುತ್ತಿರುವ ಪರಿಹಾರದ 1500 ದಿಂದ 2000 ಕ್ಕೇರಿಕೆ

23 ಹಾಸನ
* ವಿಮಾನ ನಿಲ್ದಾಣ ಅಭಿವೃದ್ಧಿಗೆ ಬಾಕಿ ಇರುವ 30 ಕೋಟಿ ಬಿಡುಗಡೆ
• ವಿಜ್ಞಾನ ಕೇಂದ್ರ/ತಾರಾಲಯ ಕಾರ್ಯಾರಂಭ
• ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ (IPHL) ಸ್ಥಾಪನೆ

24 ಬೆಂ.ಗ್ರಾಮಾಂತರ
# ಪೂಜೇನಹಳ್ಳಿಯಲ್ಲಿ ಆಹಾರ ವಾರ್ಕ್ ಸ್ಥಾಪನೆಗೆ ಯೋಜನೆ
• ದಾಸನಪುರ ಮಾರುಕಟ್ಟೆಯಲ್ಲಿ ಬಯೋ ಸಿಎನ್‌ಜಿ ಘಟಕ ಸ್ಥಾವನೆ
• ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆ, ಶ್ರೀರಂಗ ಕುಡಿಯುವ ನೀರು ಯೋಜನೆಗೆ ವೈಪ್‌ಲೈನ್‌ನಲ್ಲಿ ನೀರು
• ದೇವಹಳ್ಳಿಯಲ್ಲಿ ಸೀಬೆಂಗ್ ಯಾರ್ಡ್ ನಿರ್ಮಾಣ. ನೆಲಮಂಗಲದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ವಥ
• ಅನೇಕಲ್, ನೆಲಮಂಗಲ, ಹೊಸಕೋಟೆ ತಾಲೂಕುಗಳಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ ನಿರ್ಮಾಣ
ಈ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್ ಅಭಿವೃದ್ಧಿ

25 ಕೋಲಾರ
ಮಾರುಕಟ್ಟೆಯಲ್ಲಿ ಬಯೋ ಸಿಎನ್ನಿ
• ಆದಿಮ ಸಾಂಸ್ಕೃತಿಕ ಕೇಂದ್ರ ಅಭಿವೃದ್ಧಿ
• ಜಿಲ್ಲಾಸ್ಪತ್ರೆಗೆ ಕಾಲ್ಪ ಸ್ಕೋಪಿ ಉಪಕರಣ ಖರೀದಿಗೆ ಅನುದಾನ
# ಕೆಜಿಎಫ್‌ನಲ್ಲಿ ಇಂಟಿಗ್ರೇಟೆಡ್ ಅಭಿವೃದ್ಧಿ

26 ಕೊಡಗು
• ವಿಜ್ಞಾನ ಕೇಂದ್ರ/ತಾರಾಲಯ
# ಪೊನ್ನಂಪೇಟೆಯಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ
• ಸಾರ್ವಜನಿಕ ಆರೋಗ್ಯ ಲ್ಯಾಬ್

27 ಮೈಸೂರು
• ಬಯೋ ಸಿಎನ್‌ ಘಟಕ ಸ್ಥಾಪನೆ
* ಎಪಿಎಂಸಿಯಲ್ಲಿ ಶೀತಲಗೃಹ ನಿರ್ಮಾಣ
• ಹುಣಸೂರಿನ ಮರದೂರು ಕೆರೆಗೆ ನೀರು
• ವರುಣಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿಗೆ ಕ್ರಮ
* ಕೆ.ಆರ್.ನಗರ ತಾಲೂಕಿನ ಕಸ್ತೂರು ಕೊಪ್ಪಲು, ನಂಜನಗೂಡು ತಾಲೂಕಿನ ದೇವನೂರು
• ಹೆದ್ದಾರಿಯಲ್ಲಿ ಮೇಲೇತುವೆ, ಕುಕ್ಕರಹಳ್ಳಿ, ಶೆಆರ್ ಎನ್ ರಸ್ತೆ ಬಳಿ ರೈಲ್ವೆ ಮೇಲ್ವೇತುವೆ, ಕೆಳ ಸೇತುವೆ ನಿರ್ಮಾಣ

28  ಮಂಡ್ಯ
ವಿ.ಸಿ.ಫಾರಂನಲ್ಲಿ ಕೃಷಿ ವಿವಿ ಸ್ಥಾಪನೆಗೆ ಸಮಿತಿ ರಚನೆ
• ಕೆಆರ್‌ಎನ್ ಬೃಂದಾವನ ಉನ್ನತೀಕರಿಸಲು ಕ್ರಮ
* ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲೂಕಿನ ಮಾದವಮಂತ್ರಿ ನಾಲೆ, ಮದ್ದೂರು ತಾಲೂಕಿನ ಕೆಮ್ಮಣ್ಣು ನಾಲಾ ಆಧುನೀಕರಣ
# ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ
• ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ

29 ರಾಮನಗರ
• ಹೈಟೆಕ್ ರೇಷ್ಮೆ ಮಾರುಕಟ್ಟೆಯ 2ನೇ ಹಂತದ ಕಾಮಗಾರಿಗೆ 250 ಕೋಟಿ
• ಅರ್ಕಾವತಿ ರಿವರ್ ಫ್ರಂಟ್ ಡೆವಲಪ್‌ಮೆಂಟ್‌ ಯೋಜನೆ ಅನುಷ್ಠಾನ
• ಚನ್ನಪಟ್ಟಣ-ಬೈರಾಪಟ್ಟಣ ರಸ್ತೆಯಲ್ಲಿ ರೈಲ್ವೆ ಮೇಲ್ಲೇತುವೆ, ಕೆಳ ಸೇತುವೆ

 

30 ಬೆಂಗಳೂರು ನಗರ ಜಿಲ್ಲೆ
• ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ
• ವಿದ್ಯುತ್ ಬೇಡಿಕೆ ನೀಗಿಸಲು ಸಬ್ ಸ್ಟೇಷನ್
• 2000 ಎಕರೆ ಪ್ರದೇಶದಲ್ಲಿ ನಾಲೆಡ್ಜ್ ಹೆಲ್ತ್ (ಕೆಎಚ್‌ಐಆರ್) ಅಭಿವೃದ್ಧಿಗೆ ಯೋಜನೆ
• ಯಶವಂತರಪುದಲ್ಲಿ ಸರ್ಕಾರಿ ಇಲಾಖೆಗಳಿಗೆ ಸುಸಜ್ಜಿತ ಕಚೇರಿ ಸಂಕೀರ್ಣ ನಿರ್ಮಾಣ
# 233 ಕೋಟಿ ವೆಚ್ಚದಲ್ಲಿ ವಿಜ್ಞಾನ ನಗರಿ ಸ್ಥಾವನೆ
# ಉತ್ತರ ತಾಲೂಕಿನಲ್ಲಿ ಕ್ರೀಡಾ ಸಮುಚ್ಚಯ ಒಳಗೊಂಡ ಕ್ರೀಡಾ ನಗರ ಸ್ಥಾಪನೆ
• 40 ಸ್ಥಳಗಳಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣ
• ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್‌ನಲ್ಲಿ ಮೂಲ ಸೌಲಭ್ಯ ಅಭಿವೃದ್ಧಿ
# ಖಾಸಗಿ ವಸತಿ ಸಮುಚ್ಚಯಗಳಲ್ಲಿ ಸಂಸ್ಕರಿಸಿದ ನೀರು ಮರುಬಳಕೆಗೆ ಪ್ರೋತ್ಸಾಹ
# ಪೊಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿ ವೆಚ್ಚದಲ್ಲಿ ಆಕ್ಟೋ ಟರ್ಫ್ ಹಾಕಿ ಪ್ರಾಂಗಣ
• ನೋಂದಣಿ ಆಗುವ ಎಲ್ಲ ವಾಹನಗಳ ದಾಖಲೆ ಡಿಜಿಟಲೀಕರಣ ಪ್ರಾಯೋಗಿಕ ಜಾರಿ
# ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ
# 20 ಕೋಟಿ ವೆಚ್ಚದಲ್ಲಿ 430 ಲ್ಯಾಬ್
• ನೆಪ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ರೋಬೋಟಿಕ್ಸ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆ ನೀಡಲು ಕ್ರಮ
• ₹10 ಕೋಟಿ ವೆಚ್ಚದಲ್ಲಿ ನಗರದ ಪೂರ್ವ
ಭಾಗದಲ್ಲಿ 500 ನಿರಾಶ್ರಿತರ ಪರಿಹಾರ ಕೇಂದ್ರ
• ಡಾ.ಸಿದ್ದಲಿಂಗಯ್ಯ ಸ್ಮರಣಾರ್ಥ ಬೆಂಗಳೂರು
ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ
# 20 ಲಕ್ಷ ಆಸ್ತಿ ಆಸ್ತಿ ತೆರಿಗೆ ದಾಖಲೆ ಡಿಜಿಟಲ್
# ವೈಟ್ ಟಾಪಿಂಗ್ ಡಿಸೆಂಬರ್ ಹೊತ್ತಿಗೆ ಪೂರ್ಣ
• ಹೆಬ್ಬಾಳ ಜಂಕ್ಷನ್‌ನಲ್ಲಿ ಟನಲ್ ಸ್ಥಾಪನೆ
# 250 ಮೀಟರ್ ಎತ್ತರದ ಸೈ-ಡೆಕ್ ನಿರ್ಮಾಣ
• ಸೋಲಾರ್ ಪಾರ್ಕ್ ನಿರ್ಮಾಣ
* ಮೆಟ್ರೋ ಹಂತ-3ರ ಯೋಜನೆಗೆ ಒಪ್ಪಿಗೆ
• ಬಿಎಂಟಿಸಿಗೆ 1,334 ಹೊಸ ಎಲೆಕ್ಟಿಕಲ್ ಬನ್‌ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ ಸೇರ್ವಡೆ- ಮಹಿಳಾ ಸುರಕ್ಷತೆಗೆ ವೆಹಿಕಲ್ ಟ್ಯಾಕಿಂಗ್ ಆ್ಯಪ್ ಅನುಷ್ಠಾನ
• ನಗರದ ಪ್ರಮುಖ 28 ಜಂಕ್ಷನ್‌ಗಳಲ್ಲಿ ಜಪಾನ್ ತಂತ್ರಜ್ಞಾನದ ಏರಿಯಾ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಮ್ ಅಳವಡಿಕೆ
# ₹441 ಕೋಟಿ ವೆಚ್ಚದಲ್ಲಿ 7 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣ
• ₹200 ಕೋಟಿ ಮೊತ್ತದಲ್ಲಿ 110 ಗ್ರಾಮಗಳಿಗೆ ಶುದ್ದ ಕುಡಿಯುವ ನೀರಿನ ಪೂರೈಕೆಗೆ ಯೋಜನೆ
# ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಾಗ, ಕೆರೆ ಹಾಗೂ ಉದ್ಯಾನವನಗಳ ಅಭಿವೃದ್ಧಿಯಲ್ಲಿ ಜನರ ಸಹಭಾಗಿತ್ವ ಹೆಚ್ಚಿಸಲು ಕ್ರಮ
# ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನವನ ಅಭಿವೃದ್ಧಿ, ವಿಮಾನ ನಿಲ್ದಾಣದವರೆಗೆ ಮೆಟ್ರೋ ಅಭಿವೃದ್ಧಿ

31 ಚಾಮರಾಜನಗರ
ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ (IPHL) ಸ್ಥಾವನೆ
• 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳಿಗೆ ಅಗತ್ಯ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣ ಖರೀದಿಗೆ ಅನುದಾನ
• ಬಂಡಿಪುರದಲ್ಲಿ 10 ಕೋಟಿ ವೆಚ್ಚದಲ್ಲಿ ಚಿರತೆ ಕಾರ್ಯಪಡೆ ರಚನೆ
• ವಿಜ್ಞಾನ ಕೇಂದ್ರ/ತಾರಾಲಯ ಕಾರ್ಯಾರಂಭ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ