ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಭರ್ಜರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ
ಮತ ಎಣಿಕೆ ಪೂರ್ಣಗೊಂಡಿದ್ದು ಕೋಟ ಶ್ರೀನಿವಾಸ ಪೂಜಾರಿಯವರು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಕೆ ಜಯಪ್ರಕಾಶ್ ಹೆಗ್ಡೆ ಯವರ ವಿರುದ್ಧ ಸುಮಾರು ಎರಡೂವರೆ ಲಕ್ಷಗಳ ಮತಗಳಿಗೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮತಗಳಿಕೆ ವಿವರ
ಬಿ.ಜೆ.ಪಿ.ಕೋಟ ಶ್ರೀನಿವಾಸ ಪೂಜಾರಿ- 7,31,408
ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ- 4,72,505
ಕೋಟ ಶ್ರೀನಿವಾಸ ಪೂಜಾರಿ 2,58,903 ಮತಗಳ ಅಂತರದ ಗೆಲುವು