October 5, 2024

ಕೇಂದ್ರ ಬಜೆಟ್ ನ  ಪ್ರಮುಖ ಘೋಷಣೆಗಳು

  • ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅಡಿಯಲ್ಲಿ ನೀಡಲಾಗುತ್ತಿರುವ 5 ಕೆಜಿ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರೆಸಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.

  • ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ ಯೋಜನೆಯನ್ನು ಸಿದ್ದಪಡಿಸುವಿಕೆ
  • ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪನೆ
  • ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ರಾಷ್ಟ್ರೀಯ ಸಹಕಾರ ನೀತಿ
  • ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ.
  • ಆಂಧ್ರಪ್ರದೇಶಕ್ಕೆ 15,000 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.
  • ಸರ್ಕಾರವು ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರವಾಗಿ ಇ-ವೋಚರ್‌ಗಳನ್ನು ನೀಡಲಿದ್ದು, ಇದರಲ್ಲಿ ಸಾಲದ ಮೊತ್ತದ ಮೇಲೆ ಶೇಕಡಾ ಮೂರರಷ್ಟು ಬಡ್ಡಿ ಸಬ್ಸಿಡಿ
  • ಉದ್ಯೋಗಕ್ಕೆ ಸಂಬಂಧಿಸಿದ ಮೂರು ಯೋಜನೆಗಳನ್ನು ಸರ್ಕಾರ ಆರಂಭ
  • ಪೂರ್ವ ಪ್ರದೇಶದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಪ್ರಸ್ತಾವನೆ.
  • ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ
  • 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್‌ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ
  • ಎಲ್ಲಾ ಔಪಚಾರಿಕ ವಲಯಗಳಲ್ಲಿ ಕೆಲಸ ಮಾಡಲು ಬರುವ ಎಲ್ಲಾ ಹೊಸ ಜನರಿಗೆ ಒಂದು ತಿಂಗಳ ವೇತನ ಇಪಿಎಫ್‌ಒದಲ್ಲಿ ನೋಂದಾಯಿಸಿದ ಮೊದಲ ಬಾರಿಯ ಉದ್ಯೋಗಿಗಳಿಗೆ 3 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಅಡಿಯಲ್ಲಿ ಒಂದು ತಿಂಗಳ ಸಂಬಳ ರೂ 15,000 ವರೆಗೆ ನೀಡುವಿಕೆ
  • ಹವಾಮಾನ ಸ್ನೇಹಿ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಖಾಸಗಿ ವಲಯ, ತಜ್ಞರು ಮತ್ತು ಇತರರಿಗೆ ಹಣವನ್ನು ಒದಗಿಸುವಿಕೆ
  • ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಕರಿಗೆ ಸರ್ಕಾರ ಒಂದು ತಿಂಗಳ ಪಿಎಫ್ ಕೊಡುಗೆ ನೀಡುವ ಮೂಲಕ ಪ್ರೋತ್ಸಾಹ
  • ಸರಕಾರ ಸೀಗಡಿ ಸಾಕಾಣಿಕೆ ಮತ್ತು ಮಾರುಕಟ್ಟೆಗೆ ಹಣಕಾಸು ಒದಗಿಸುವಿಕೆ
  • ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಾಗಿ ಹೆಚ್ಚಿನ ಎಫ್‌ಪಿಒಗಳನ್ನು ರಚಿಸಲಾಗುವುದು, ಕೃಷಿ ಭೂಮಿ ಮತ್ತು ರೈತರ ದಾಖಲೆಗಳನ್ನು ಡಿಜಿಟಲ್ ಮಾಡಲು ಒತ್ತು
  • ಮಹಿಳೆಯರು, ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ 3 ಲಕ್ಷ ಕೋಟಿ ರೂಪಾಯಿ-ಹಣಕಾಸು ಸಚಿವೆ ನಿರ್ಮಲಾ
  • ಮುದ್ರಾ ಸಾಲ ಯೋಜನೆಯಡಿ ಸಾಲದ ಮಿತಿಯನ್ನು 20 ಲಕ್ಷಕ್ಕೆ ದ್ವಿಗುಣಗೊಳಿಸಲಾಗುವುದು
  • ಮುಂದಿನ 5 ವರ್ಷಗಳಲ್ಲಿ 500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್ ಅವಕಾಶಗಳನ್ನು ಒದಗಿಸುವ ಯೋಜನೆಯನ್ನು ಸರ್ಕಾರ ಪ್ರಾರಂಭಿಸಲಿದೆ
  • 100 ನಗರಗಳಲ್ಲಿ ಹೂಡಿಕೆಗೆ ಸಿದ್ಧವಾಗಿರುವ ಕೈಗಾರಿಕಾ ಪಾರ್ಕ್ ಗಳಿಗೆ ಸರ್ಕಾರ ಉತ್ತೇಜನ-
  • ಮುಂದಿನ ಐದು ವರ್ಷಗಳಲ್ಲಿ ನಗರ ವಸತಿಗೆ 2.2 ಲಕ್ಷ ಕೋಟಿ ರೂಪಾಯಿಗಳ ಕೇಂದ್ರ ನೆರವು ಮತ್ತು ನಗರ ವಸತಿ ಕಾಮಗಾರಿಗಳಿಗೆ ಕೈಗೆಟುಕುವ ದರದಲ್ಲಿ ಸಾಲವನ್ನು ನೀಡಲು ಬಡ್ಡಿ ಸಬ್ಸಿಡಿ
  • ನೈಸರ್ಗಿಕ ಕೃಷಿಗೆ ಒತ್ತು: ಮುಂದಿನ 2 ವರ್ಷಗಳಲ್ಲಿ 2 ಕೋಟಿ ರೈತರಿಗೆ ಬೆಂಬಲ

  • ಎಸ್​ಸಿ, ಎಸ್​ಟಿ, ಕುಶಲಕರ್ಮಿಗಳಿಗೆ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುವುದು. ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುವುದು.
  • 1 ಕೋಟಿ ಮನೆಗಳಿಗೆ ಉಚಿತ ಸೋಲಾರ್ವಿದ್ಯುತ್

    ಕೈಗಾರಿಕಾ ಕಾರ್ಮಿಕರಿಗೆ ಬಾಡಿಗೆ ಮನೆ ನಿರ್ಮಾಣ, ದೇಶದ ಆಯ್ದ 100 ನಗರಗಳ ಅಭಿವೃದ್ಧಿ, ಆಯ್ದ ನಗರಗಳಲ್ಲಿ 100 ಫುಡ್‌ ಸ್ಟ್ರೀಟ್‌ ನಿರ್ಮಾಣ, 1 ಕೋಟಿ ಮನೆಗಳಿಗೆ ಉಚಿತ ಸೋಲಾರ್‌ ವಿದ್ಯುತ್‌ ಸೌಕರ್ಯ ಘೋಷಿಸಲಾಗಿದೆ.

  • ಹೊಸ ತೆರಿಗೆ ಸ್ಲ್ಯಾಬ್ಗಳು:

    3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ

    3 ಲಕ್ಷದಿಂದ 7 ಲಕ್ಷದವರೆಗಿನ ಆದಾಯಕ್ಕೆ ಶೇ.5 ತೆರಿಗೆ

    7 ಲಕ್ಷದಿಂದ 10 ಲಕ್ಷದವರೆಗಿನ ಆದಾಯಕ್ಕೆ ಶೇ.10 ತೆರಿಗೆ

    10 ಲಕ್ಷದಿಂದ 12 ಲಕ್ಷದವರೆಗಿನ ಆದಾಯಕ್ಕೆ ಶೇ.15 ತೆರಿಗೆ

    12 ಲಕ್ಷದಿಂದ 15 ಲಕ್ಷದವರೆಗಿನ ಆದಾಯಕ್ಕೆ ಶೇ.20 ತೆರಿಗೆ

    15 ಲಕ್ಷಕ್ಕಿಂತ ಹೆಚ್ಚಿನ ಆದಾಯಕ್ಕೆ 30% ತೆರಿಗೆ

  • NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ

    ಎನ್​ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಿಸಲಾಗಿದೆ. ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಕೇಂದ್ರ ಬಜೆಟ್​ನಲ್ಲಿ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ನೂತನ ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ನಿರ್ಮಾಣ, ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೂ ಬಜೆಟ್​ನಲ್ಲಿ ಘೋಷಣೆಗಳನ್ನು ಮಾಡಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ