October 5, 2024

ಮೂಡಿಗೆರೆ ತಾಲ್ಲೂಕು ಬಿ.ಹೊಸಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಬ್ಬೇನಹಳ್ಳಿ, ಪಲ್ಗುಣಿ ಇದರ ನೂತನ ಅಧ್ಯಕ್ಷರಾಗಿ ರಕ್ಷಿತ್ ಬಡವನದಿಣ್ಣೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಕ್ಷಿತ್ ಅವರಿಗೆ ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಹಕಾರಿ ಸಂಘಗಳ ಅಧ್ಯಕ್ಷರು ಶುಭಹಾರೈಸಿದರು.

About Author

Leave a Reply

Your email address will not be published. Required fields are marked *