October 5, 2024

ಮುಂದಿನ ಎರಡು ಮೂರು ದಿನಗಳ ಕಾಲ ಭಾರೀ ಮಳೆಯಾಗುತ್ತದೆ ಎಂದು ನೈಸರ್ಗಿಕ ವಿಕೋಪ ಕೇಂದ್ರವು ಹೈ ಅಲರ್ಟ್ ಘೋಷಣೆ ಮಾಡಿರುವುದರಿಂದ  ಚಿಕ್ಕಮಗಳೂರು ತಾಲ್ಲೂಕಿನ ಐದು ಹೋಬಳಿಗಳ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 ರಂದು ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು, ಅವತಿ, ಖಾಂಡ್ಯ, ವಸ್ತಾರೆ ಮತ್ತು ಜಾಗರ ಹೋಬಳಿಗಳ ವ್ಯಾಪ್ತಿಯಲ್ಲಿ ನಾಳೆ ಅಂದರೆ ಜುಲೈ 7 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ, ಈ ಬಗ್ಗೆ ಚಿಕ್ಕಮಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ತಹಸೀಲ್ದಾರ್ ಕಛೇರಿಯಿಂದ ಪತ್ರ ಬರೆದು ಸೂಚಿಸಲಾಗಿದೆ.

ಸದರಿ ರಜೆ ನೀಡಿದ ದಿನಾಂಕದ ತರಗತಿಗಳನ್ನು ಶನಿವಾರ ಹಾಗೂ ಭಾನುವಾರಗಳಂದು ಸರಿದೂಗಿಸುವಂತೆ ಕೋರಿದೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ